ರೇಷನ್ ಕಾರ್ಡ್ ತಿದ್ದುಪಡಿಗೆ ಆ.10 ರವರೆಗೆ ಅವಕಾಶ, ಇಲ್ಲಿದೆ ಡೈರೆಕ್ಟ್ ಲಿಂಕ್

ರೇಷನ್ ಕಾರ್ಡ್ ತಿದ್ದುಪಡಿಗೆ ಆ.10 ರವರೆಗೆ ಅವಕಾಶ, ಇಲ್ಲಿದೆ ಡೈರೆಕ್ಟ್ ಲಿಂಕ್

ಸ್ನೇಹಿತರೇ, ರಾಜ್ಯ ಆಹಾರ ಇಲಾಖೆಯು ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಿದ್ದು, ನೀವು ತಿದ್ದುಪಡಿ ಹಾಗೂ ಸೇರ್ಪಡೆ ಮಾಡಲು ಆಗಸ್ಟ್ 10 ರ ತನಕ ಕಾಲಾವಕಾಶವಿದೆ, ನೀವು ಮಾಡಿಸಲು ಯಾವ ದಾಖಲೆ ಹೊಂದಿರಬೇಕು, ತಿದ್ದುಪಡಿ ಹೇಗೆ ಮಾಡುವುದು ಇಲ್ಲಿದೆ ವಿವರ. ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ : ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ರಾಜ್ಯದ ಪಡಿತರಚೀಟಿಯಲ್ಲಿನ ತಿದ್ದುಪಡಿ ಹಾಗೂ ಕುಟುಂಬದಲ್ಲಿ ಹೊಸ ಸೇರ್ಪಡೆಗೆ ಅವಕಾಶ ನೀಡಿದ್ದು, ನೀವು … Read more

ಬಾಕಿ ಇರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ, ಸಿಎಂ ಸಿದ್ದರಾಮಯ್ಯ

ಬಾಕಿ ಇರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ, ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಪ್ರಕ್ರಿಯೆಯು ಕಳೆದ ಎರಡು ಮೂರು ಕಂತಿನ ಹಣ ಸ್ಥಗಿತಗೊಳ್ಳುವ ಮೂಲಕ ಹಣ ಬರುತ್ತದೆಯೇ ಇಲ್ಲವೇ ಎಂದು ಜನರು ಗೊಂದಲದಲ್ಲಿದ್ದು, ಈಗ ಈ ಗೊಂದಲಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯನವರೇ ತೆರೆ ಎಳೆದಿದ್ದಾರೆ. ಬಾಕಿ ಉಳಿದಿರುವ 2 ಕಂತಿನ ಹಣ ಶೀಘ್ರದಲ್ಲೇ ಜಮೆ! ರಾಜ್ಯ ಸರ್ಕಾರದ ಈ ಬಾರಿಯ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಗೃಹಾಲಕ್ಷ್ಮಿ ಯೋಜನೆಯಲ್ಲಿ ಮಹಿಳೆಯರು ಪ್ರತೀ ತಿಂಗಳು 2000 ರೂ. ಹಣವನ್ನು ಪಡೆಯುತ್ತಿದ್ದರು ಹಾಗೂ ಈ ಯೋಜನೆಯಿಂದ ರಾಜ್ಯದ ಮಹಿಳೆಯರು ಖುಷಿಗೊಂಡಿದ್ದರು, … Read more

ಸ್ವಯಂ ಉದ್ಯೋಗ ಮಾಡುವವರಿಗೆ 2ಲಕ್ಷ ರೂ. ಸಬ್ಸಿಡಿ ಸಾಲ ಸೌಲಭ್ಯ, ಇಲ್ಲದೆ ಅರ್ಜಿ ವಿಧಾನ Devaraj Urs subsidy loan scheme

ಸ್ವಯಂ ಉದ್ಯೋಗ ಮಾಡುವವರಿಗೆ 2ಲಕ್ಷ ಸಬ್ಸಿಡಿ ಸಾಲ ಸೌಲಭ್ಯ, ಇಲ್ಲದೆ ಅರ್ಜಿ ವಿಧಾನ Devaraj Urs subsidy loan scheme

ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ (Devaraj Urs subsidy loan scheme) ಯಡಿಯಲ್ಲಿ ನೀವು ಈಗ ರೂ. 2 ಲಕ್ಷದವರೆಗೆ ಸಾಲ ಪಡೆಯಬಹುದಾಗಿದೆ, ಹಾಗೂ ಈ ಸಾಲಕ್ಕೆ ನಿಮಗೆ ಗರಿಷ್ಠ ರೂ. 30 ಸಾವಿರದ ತನಕ ಸಬ್ಸಿಡಿ ದೊರೆಯಲಿದೆ, ಹಾಗಾದರೆ ಯಾರು ಈ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು, ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿವರ ಈ ಕೆಳಗೆ ನೀಡಲಾಗಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ … Read more

ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಪ್ರತೀ ತಿಂಗಳು 4000ರೂ. ಸಿಗಲಿದೆ, ಯಾರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ವಿವರ Financial assistance for children

ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಪ್ರತೀ ತಿಂಗಳು 4000ರೂ. ಸಿಗಲಿದೆ, ಯಾರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ವಿವರ Financial assistance for children

ಇತ್ತೀಚಿಗೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಸಂದೇಶದಲ್ಲಿ ತಂದೆ ಇಲ್ಲದ ಮಕ್ಕಳಿಗೆ 24,000 ರೂ. ಸಹಾಯಧನ (Financial assistance for children) ನೀಡಲಾಗುತ್ತದೆ ಎಂದು ಫಾರ್ವರ್ಡ್ ಆಗುತ್ತಿದ್ದು, ಇದರ ಬಗ್ಗೆ ಈಗ ಸ್ಪಷ್ಟೀಕರಣ ನೀಡಲಾಗಿದೆ. ಏನಿದು ಯೋಜನೆ (Financial assistance for children)? ರಾಜ್ಯದಲ್ಲಿ 18 ವರ್ಷದ ಒಳಗಿನ ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಪ್ಪಿಸಲು ಹಾಗೂ ಶಿಕ್ಷಣ ಸಿಗುವಂತೆ, ಹಾಗೂ ಅವರಿಗೆ ಆರ್ಥಿಕ ಭದ್ರತೆಗೋಸ್ಕರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ರೂಪಿಸಲಾಗಿರುವ ಯೋಜನೆಯಲ್ಲಿ ಮಾಸಿಕ … Read more

ಅನ್ನಭಾಗ್ಯ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ|Annabhagya July amount credited

ಅನ್ನಭಾಗ್ಯ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ Annabhagya July amount credited

ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಜುಲೈ ತಿಂಗಳ ಹಣವು ಸರ್ಕಾರವು ಬಿಡುಗಡೆ ಮಾಡಿದ್ದು (Annabhagya July amount credited), ರಾಜ್ಯದ ಎಲ್ಲಾ ಬಿಪಿಎಲ್ (BPL) ಹಾಗೂ ಅಂತ್ಯೋದಯ (AAY) ಕಾರ್ಡುದಾರರ ಮುಖ್ಯಸ್ಥರ ಖಾತೆಗೆ ಹಣ ಜಮೆಯಾಗಿದೆ. ಅನ್ನಭಾಗ್ಯ ಯೋಜನೆಯ ಜುಲೈ ಹಣ ಬಿಡುಗಡೆ (Annabhagya July amount credited) : ಈ ಬಾರಿಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಲ್ಲಿ ಸರ್ಕಾರವು ಮೊದಲು ನೀಡಲಾಗುತ್ತಿದ್ದ 5ಕೆಜಿ ಅಕ್ಕಿ ಬದಲಿಗೆ 10ಕೆಜಿ ಅಕ್ಕಿಯನ್ನು ಬಿಪಿಎಲ್ ಹಾಗೂ ಅಂತ್ಯೋದಯ … Read more

ಪಹಣಿ ಆಧಾರ್ ಲಿಂಕ್ ಮಾಡಲು ಮತ್ತೆ 5 ದಿನ ಅವಕಾಶ RTC aadhaar link last date extended

ಪಹಣಿ ಆಧಾರ್ ಲಿಂಕ್ ಮಾಡಲು ಮತ್ತೆ 5 ದಿನ ಅವಕಾಶ RTC aadhaar link last date extended

RTC aadhaar link last date extended: ಸ್ನೇಹಿತರೆ ನಮಸ್ಕಾರ, ನಿಮಗೆಲ್ಲಾ ತಿಳಿದಂತೆ ಸರಕಾರವು ನಿಮ್ಮ ಭೂಮಿಯ ಪಹಣಿಯ ಜೊತೆಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯವಾಗಿ ಮಾಡಿಸಲೇ ಬೇಕೆಂದು ಆದೇಶ ಹೊರಡಿಸಿದ್ದು, ಆದ್ಯಾಗಿಯೂ ತುಂಬಾ ಜನರ ಆಧಾರ್ ಲಿಂಕ್ ಮಾಡದೇ ಇರುವ ಕಾರಣ ಸರ್ಕಾರ ಲಿಂಕ್ ಮಾಡಲು ಮತ್ತೆ 5 ದಿನ ಕಾಲಾವಕಾಶ ನೀಡಿದೆ. RTC aadhaar link last date extended ಸರ್ಕಾರ ಈ ಹಿಂದೆಯೂ ಕೂಡ ಕೊನೆಯ ದಿನಾಂಕ ವಿಸ್ತರಿಸಿದ್ದು, ಆಧಾರ್ … Read more

ಉಡುಪಿ ಜಿಲ್ಲೆಯಲ್ಲಿ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ವಿವರ | Junior health Assistant Posts

ಉಡುಪಿ ಜಿಲ್ಲೆಯಲ್ಲಿ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ವಿವರ | Junior health Assistant Posts

ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳಿಗೆ (Junior health Assistant Posts) ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಯ ವಿವರ, ಖಾಲಿ ಇರುವ ಹುದ್ದೆಯ ಸಂಖ್ಯೆ, ವಿದ್ಯಾರ್ಹತೆ, ಅರ್ಜಿಯ ವಿಧಾನ ಈ ಕೆಳಗೆ ವಿವರವಾಗಿ ನೀಡಲಾಗಿದೆ. ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ (Junior health Assistant Posts) PM-ABHIM ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರ … Read more

ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಂಡಿದೆಯೇ? ಜೂನ್- ಜುಲೈ ಹಣ ಯಾವಾಗ ಬರಲಿದೆ? ಇಲ್ಲಿದೆ ಮಾಹಿತಿ : Gruha lakshmi july update

ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಂಡಿದೆಯೇ? ಜೂನ್- ಜುಲೈ ಹಣ ಯಾವಾಗ ಬರಲಿದೆ? ಇಲ್ಲಿದೆ ಮಾಹಿತಿ : Gruha lakshmi july update

Gruha lakshmi july update: ರಾಜ್ಯ ಸರ್ಕಾರದ ಪಂಚಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಂಡಿದೆಯೇ? ಮಹಿಳೆಯರಿಗೆ ಹಣ ಬರುತ್ತಿಲ್ಲವೇ? ಜೂನ್, ಜುಲೈ ತಿಂಗಳ ಹಣ ಯಾವಾಗ ಬರಲಿದೆ ಈ ಒಂದು ವಿಷಯ ಸದ್ಯ ಚರ್ಚೆಯಾಗುತ್ತಿದ್ದು, ಇಲ್ಲಿ ನಾವು ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿದ್ದೇವೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಂಡಿದೆಯೇ? Gruha lakshmi july update ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ರಾಜ್ಯದ ಪ್ರತೀ ಕುಟುಂಬದ ಮಹಿಳಾ ಮುಖ್ಯಸ್ಥೆಯು ತಿಂಗಳಿಗೆ 2,000 ರೂ. ಪಡೆಯುತ್ತಿದ್ದು, … Read more

ರಾಜ್ಯದಲ್ಲಿ ಇನ್ನೂ 8 ದಿನಗಳ ಕಾಲ ಭಾರಿ ಮಳೆ, ಈ ಜಿಲ್ಲೆಗಳಲ್ಲಿ ಹೈ ಅಲರ್ಟ್! Rain alert August

ರಾಜ್ಯದಲ್ಲಿ ಇನ್ನೂ 8 ದಿನಗಳ ಕಾಲ ಭಾರಿ ಮಳೆ, ಈ ಜಿಲ್ಲೆಗಳಲ್ಲಿ ಹೈ ಅಲರ್ಟ್! Rain alert August

Rain alert August 2024: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಆಗಸ್ಟ್ 8 ರ ತನಕ ಇದೇ ರೀತಿಯಾಗಿ ಭಾರೀ ಮಳೆ ಮುಂದುವರಿಯಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರ ತನಕ ಭಾರೀ ಮಳೆ (Rain alert August 2024) ! ರಾಜ್ಯದಲ್ಲಿ ಈ ಬಾರಿ ಭರ್ಜರಿ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳ ಸ್ವಲ್ಪ ಕಮ್ಮಿಯಾದಂತೆ ಕಂಡರೂ ಈ ಮತ್ತೆ ವರುಣನ ಆರ್ಭಟ ಶುರುವಾಗಿದೆ, ಹವಾಮಾನ ಇಲಾಖೆಯ ವರದಿಯಂತೆ ರಾಜ್ಯದ … Read more

ಅನ್ನಭಾಗ್ಯ ಯೋಜನೆಯಲ್ಲಿ ಮನೆಯ ಪ್ರತೀ ಸದಸ್ಯನಿಗೂ ತಿಂಗಳಿಗೆ 170 ರೂ. ಸಿಗಲಿದೆ | Annabhagya yojane 2024

ಅನ್ನಭಾಗ್ಯ ಯೋಜನೆಯಲ್ಲಿ ಮನೆಯ ಪ್ರತೀ ಸದಸ್ಯನಿಗೂ ತಿಂಗಳಿಗೆ 170 ರೂ. ಸಿಗಲಿದೆ | Annabhagya yojane

ಅನ್ನಭಾಗ್ಯ ಯೋಜನೆ (Annabhagya yojane): ಈ ಯೋಜನಯಡಿಯಲ್ಲಿ ಕರ್ನಾಟಕದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತೀ ಸದಸ್ಯನಿಗೆ ಪ್ರತೀ ತಿಂಗಳು 170 ರೂ. ಸಿಗಲಿದೆ, ಈ ಯೋಜನೆಯ ಬಗ್ಗೆ ಹಾಗೂ ಹಣ ಜಮೆಯಾಗುವ ವಿವರ ಈ ಕೆಳಗೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆ Annabhagya Yojane : ಕರ್ನಾಟಕ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆ ರೂಪಿಸಿದ್ದು, ಈ ಯೋಜನೆಯಲ್ಲಿ ಬಿಪಿಎಲ್ (BPL) ಹಾಗೂ ಅಂತ್ಯೋದಯ ಕಾರ್ಡ್ ಕುಟುಂಬಗಳಿಗೆ ಉಚಿತ ಅಕ್ಕಿ ಹಾಗೂ ಇತರ ಧಾನ್ಯಗಳನ್ನು … Read more