ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್! ಇಲ್ಲಿದೆ ವಿವರ
ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಇಂದು ಶುಭಸುದ್ದಿ ನೀಡಿದೆ, ಈ ಬಗ್ಗೆ ಇಲ್ಲಿದೆ ಸಣ್ಣ ವರದಿ. ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸದಿಂದ ವಿನಾಯಿತಿ ಹೌದು, ಇಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆಯಾದ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಮಾತಾಡಿ, ಇನ್ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸದಿಂದ ವಿನಾಯಿತಿ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 1 ರಿಂದ UPI ಬಳಕೆದಾರರಿಗೆ ಶಾಕ್ ನೀಡಲಿದೆ ಈ ಹೊಸ ನಿಯಮ ! ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ … Read more